ಇಂದು ಬೆಂಗಳೂರಿನಲ್ಲಿ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆಯ ಕೇಂದ್ರ ಕಚೇರಿಯಲ್ಲಿ ಮುಖ್ಯ ಅಭಿಯಂತರರಾದ ಶ್ರೀ ಪ್ರಕಾಶ್ ಕುಮಾರ್ ರವರೊಡನೆ ಹಾಗೂ ಸಂಬಂಧಪಟ್ಟ ಇತರೆ ಅಧಿಕಾರಿಗಳೊಂದಿಗೆ ಕಾರ್ಕಳ ತಾಲೂಕಿನ ನಿಟ್ಟೆ ಹಾಗೂ ಹೆಬ್ರಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಪ್ರಗತಿ ಪರಿಶೀಲನಾ ಸಭೆಯಲ್ಲಿ
