ಮುನಿಯಾಲಿನಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡದ ಉದ್ಘಾಟನೆ ಕಾರ್ಯಕ್ರಮ.





ಈದು ಗ್ರಾಮದಲ್ಲಿ #ಈದು_ಮಲ್ಲೆಂಜ ರಸ್ತೆಯ ಕಾಮಗಾರಿ #ರೂ5ಕೋಟಿ ವೆಚ್ಚದ #ಈದು_ನಾರಾವಿ ರಸ್ತೆಯ ಕಾಮಗಾರಿ #ರೂ70ಲಕ್ಷ ವೆಚ್ಚದ #ಈದು_ಅಲಿಮಾರುಗುಡ್ಡೆ ಬಳಿಯಿಂದ #ನೂರಾಳ್ ಬೆಟ್ಟಿನ #ಗುಮ್ಮೆತ್ತು ರಸ್ತೆಗೆ #ರೂ83ಲಕ್ಷ ವೆಚ್ಚದ ರಸ್ತೆಯ ಕಾಮಗಾರಿಯ ಗುದ್ದಲಿ ಪೂಜೆ ಕಾರ್ಯಕ್ರಮ..



ಸನ್ಮಾನ್ಯ ಕೇಂದ್ರ ಸಚಿವರಾದ ಶ್ರೀ ಅನುರಾಗ ಸಿಂಗ್ ಠಾಕೂರ್ ರವರು ಮಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಗೇರುಬೀಜ ಕಾರ್ಖಾನೆಯ ಕಸ್ಟಮ್ಸ್ ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ..



ಯಲ್ಲಾಪುರ ವಿಧಾನ ಸಭಾ ಕ್ಷೇತ್ರದ ಉಪಚುನಾವಣೆಯ ಪ್ರಚಾರ ಸಭೆ



ಹಿರ್ಗಾನದಲ್ಲಿ ಶ್ರೀ ಆದಿಲಕ್ಷ್ಮೀ ಮಹಾಲಕ್ಷ್ಮೀ ದೇವಸ್ಥಾನದ ಶ್ರೀ ಶಿವಾನಂದ ಸರಸ್ವತೀ ಸಭಾಭವನದ ಉದ್ಘಾಟನಾ ಕಾರ್ಯಕ್ರಮ..



ಕಾರ್ಕಳ ತಾಲೂಕಿನ ಕೃಷಿಕರ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಜೊತೆಗೆ ಅಂತರ್ಜಲ ವೃದ್ದಿಗಾಗಿ ಕಿಂಡಿ ಅಣೆಕಟ್ಟುಗಳ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಣ್ಣ ನೀರಾವರಿ ಹಾಗೂ ಅಂತರ್ಜಲ ಅಭಿವೃದ್ದಿ ಸಚಿವರಾದ ಶ್ರೀ ಜೆ. ಸಿ. ಮಾಧುಸ್ವಾಮಿ ಯವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಮನವಿ ಮಾಡಲಾಯಿತು.


ಇಂದು ಮುಂಜಾನೆ ಉಡುಪಿ ಪರ್ಯಾಯ ಪಲಿಮಾರು ಮಠ, ಶ್ರೀಕೃಷ್ಣ ಮಠ ಹಾಗೂ ಪತಂಜಲಿ ಯೋಗ ಪೀಠ(ಟ್ರಸ್ಟ್) ಹರಿದ್ವಾರ ಇದರ ನೇತೃತ್ವದಲ್ಲಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಯೋಗ ಗುರು ಬಾಬಾ ರಾಮ್ದೇವ್ ಅವರಿಂದ ಐದು ದಿನಗಳ ಕಾಲ ನಡೆಯುವ ಯೋಗ ಚಿಕಿತ್ಸೆ ಮತ್ತು ಧ್ಯಾನ ಶಿಬಿರದಲ್ಲಿ.







