ದೆಹಲಿಯಲ್ಲಿ ನಡೆದ ಕರ್ನಾಟಕ ಸಂಘದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ, ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಅಮೃತ ಭಾರತಿಗೆ ಕನ್ನಡದ ಆರತಿ ಅಭಿಯಾನ ಆಯೋಜಿಸಿದ್ದ ಸ್ಥಳಗಳ ಕುರಿತು ವಿಶೇಷ ಹೊತ್ತಿಗೆಯನ್ನು ಮತ್ತು ಕೋಟಿ ಕಂಠ ಗಾಯನ ಪುಸ್ತಕವನ್ನು ಮಾನ್ಯ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ನೀಡಲಾಯಿತು.



