Comments Off on (English) ಉಡುಪಿ ಜಿಲ್ಲೆಯ ನಾಲ್ಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಘುಪತಿ_ಭಟ್ ರವರ ನೇತೃತ್ವದಲ್ಲಿ ನಡೆಯುತ್ತಿರುವ ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ರವರ ಜೊತೆ ಹಡಿಲು ಭೂಮಿ ಕೃಷಿ ನಾಟಿ ಕಾರ್ಯಕ್ರಮ ಚಾಲನೆ ನೀಡಿದರು.
Comments Off on ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿ ರವರ ಜೊತೆ ಕೋಟಿ ಚೆನ್ನಯ ಥೀಂ ಪಾರ್ಕ್ ಗೆ ಭೇಟಿ ನೀಡಿ ಪಾರ್ಕಿನ ಅಭಿವೃದ್ಧಿಯ ಬಗ್ಗೆ ಚರ್ಚೆ
Comments Off on ಮಣಿಪಾಲ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸನ್ಮಾನ್ಯ ಅರಣ್ಯ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ಸಚಿವರಾದ ಅರವಿಂದ ಲಿಂಬಾವಳಿರವರ ನೇತೃತ್ವದಲ್ಲಿ ನಡೆದ ಕುಂದಾಪುರ ವಿಭಾಗ ಮಟ್ಟದ ಅರಣ್ಯ ಇಲಾಖೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಚರ್ಚೆ..
Comments Off on ಜಿಲ್ಲಾ ಪಂಚಾಯತ್,ತಾಲೂಕು ಪಂಚಾಯತ್ ಚುನಾವಣಾ ಕುರಿತು ಚುನಾವಣಾ ಆಯೋಗ ಹೊರಡಿಸಿದ ಮೀಸಲಾತಿ ಅವೈಜ್ಞಾನಿಕವಾಗಿದೆ ಇದನ್ನು ಪರಿಶೀಲಿಸಬೇಕು. ಹಾಗೂ ಗ್ರಾಮ ಪಂಚಾಯತ್ ಗಳಲ್ಲಿ ಇರುವ ಕೆಲವು ನ್ಯೂನ್ಯತೆಗಳ ನಿವಾರಣೆಯ ಬಗ್ಗೆ, ಜೊತೆಗೆ ಕಾರ್ಕಳದ ಗ್ರಾಮೀಣ ರಸ್ತೆಗಳ ಅಭಿೃದ್ಧಿಯ ಕುರಿತು ಮಾನ್ಯ ಗ್ರಾಮೀಣಾಭಿವೃದ್ಧಿ ಸಚಿವರಾದ ಕೆ.ಎಸ್ ಈಶ್ವರಪ್ಪ ರವರನ್ನು ಭೇಟಿ ಮಾಡಿ ವಿವರವಾಗಿ ಚರ್ಚಿಸಲಾಯಿತು.