ಉಡುಪಿ ಜಿಲ್ಲೆಯಲ್ಲಿ ಅತಿಯಾದ ಮಳೆಯ ಪರಿಣಾಮವಾಗಿ ಸಂಭವಿಸಿದ ಪ್ರವಾಹದಿಂದ ಆದ ಹಾನಿಗಳಿಗೆ ತುರ್ತು ಪರಿಹಾರಕ್ಕೆ ವಿಶೇಷ ಪ್ಯಾಕೆಜ್ ಘೋಷಣೆ ಮಾಡುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಉಡುಪಿ ಜಿಲ್ಲೆಯ ಐವರು ಶಾಸಕರ ಒತ್ತಾಯದೊಂದಿಗೆ ಮನವಿ ನೀಡಿತ್ತು. ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ತಕ್ಷಣ 40 ಕೋಟಿ ಅನುದಾನವನ್ನು ಉಡುಪಿ ಜಿಲ್ಲೆಗೆ ಬಿಡುಗಡೆಗೊಳಿಸಿದ್ದಾರೆ. ತಕ್ಷಣ ಆದೇಶ ನೀಡಿದ ಮಾನ್ಯ ಮುಖ್ಯಮಂತ್ರಿಗಳಿಗೆ ಅಭಿನಂದನೆಗಳು.
